ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂ
ದ ಕೆ.ಹೆಚ್.ಮುನಿಯಪ್ಪರವರಿಗೆ ಹಾಗು ಹೊಸ
ಕೋಟೆ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ ರವರಿಗೆ ಅಭಿನಂದನೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗು ಆಹಾರ ನಾಗರೀಕ ಪೂರೈಕೆ ಸಚಿವರಾದ ಶ್ರೀ ಕೆ.ಹೆಚ್.ಮುನಿಯಪ್ಪ ರವರನ್ನು ಕರ್ನಾಟಕ
ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಸನ್ಮಾನಿಸಲಾ
ಯಿತು

ಮತ್ತು ಹೊಸಕೋಟೆ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ ರವರನ್ನು ಈ ದಿನ ಬೆಂಗ
ಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ


ನೌಕರ
ರ ಸಂಘದ ಜಿಲ್ಲಾಧ್ಯಕ್ಷರಾದ H.C.ಬಾಲಕೃಷ್ಣ
ರವರು,ಜಿಲ್ಲಾ ಕಾರ್ಯಧರ್ಶಿ ಗಂಗಾಧರಪ್ಪ ಇನ್ನಿತರರು ಹಾಜರಿದ್ದು ಬೆಂಗಳೂರು ಗ್ರಾಮಾಂ
ತರ ಜಿಲ್ಲಾ ಉಸ್ತುವಾರಿ ಹಾಗು ಆಹಾರ ನಾಗ
ರೀಕ ಪೂರೈಕೆ ಸಚಿವರಾದ ಶ್ರೀ ಕೆ.ಹೆಚ್.ಮುನಿ
ಯಪ್ಪ ರವರನ್ನು ಸನ್ಮಾನಿಸಿ ಅಭಿನಂದಿಸಿದರು.

Leave a Reply

Your email address will not be published. Required fields are marked *

You may have missed