ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದಲ್ಲಿ “ಹಡಪದ ಅಪ್ಪಣ್ಣ ಜಯಂತಿ” ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದಲ್ಲಿ “ಹಡಪದ ಅಪ್ಪಣ್ಣ ಜಯಂತಿ” ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ,”ಶ್ರೀ ಹಡಪದ ಅಪ್ಪಣ್ಣ ಜಯಂತಿ”ಯನ್ನು ದೇವನಹಳ್ಳಿತಾಲ್ಲೂ
ಕು ಬೀರಸಂದ್ರಗ್ರಾಮದಬೆಂಗಳೂರುಗ್ರಾಮಾಂ
ತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ
ಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸ
ಲಾಯಿತು.
  

“ಶ್ರೀ ಹಡಪದ ಅಪ್ಪಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರುಪುಷ್ಪಾರ್ಚನೆ ಮಾಡು
ವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗು ಜಿಲ್ಲಾ ಅಡಳಿತ ತಹಸೀಲ್ದಾರ್ ಅದ H.C.ಬಾಲ
ಕೃಷ್ಣರವರು ಜಿಲ್ಲಾ ಕಾರ್ಯಧರ್ಶಿ ಗಂಗಾಧರ
ಪ್ಪರವರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕನಿರ್ದೇಶಕಿ ಗೀತಾ,ಮುಜ
ರಾಯಿ ಇಲಾಖೆ ಅಧಿಕಾರಿ ಹೇಮಾವತಿ ಸೇರಿ
ದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ
ಗಳು ಉಪಸ್ಥಿತರಿದ್ದರು.





Leave a Reply

Your email address will not be published. Required fields are marked *

You may have missed