ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಡಾ. ಬಿ ಆರ್‌ ಅಂಬೇಡ್ಕರ್‌ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ

ಡಾ. ಅನುರಾಧ.ಕೆ.ಎನ್, ಭಾ ಆ ಸೇ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ರವರು

ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮಾಜ ಕಲ್ಯಾಣ ಇಲಾಖೆ, ಡಾ. ಬಿ ಆರ್‌ ಅಂಬೇಡ್ಕರ್‌ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ವಸತಿ ಮೂಲ ಬೂತ ಸೌಲಭ್ಯ ಕುರಿತು ಮಾಹಿಯನ್ನು ಸಂಗ್ರಹಿಸಿ, ಅಡುಗೆ ಕೋಣೆ ಪರಿಶೀಲನೆ ಮಾಡಿ,

ಸ್ವಚ್ಚತೆ ಕಾಪಾಡಿ ಕೊಳ್ಳಲು ತಿಳಿಸಿದರು ಹಾಗೂ ಆಹಾರ ಸಾಮಾಗ್ರಿ ದಾಸ್ತಾನು ಪರಿಶೀಲನೆ ಮಾಡಿ ವಸತಿ ಮೇಲ್ವಿಚಾರಕರಿಂದ ಮಾಹಿತಿಯನ್ನು ಪಡೆದರು.* ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ವಾಲೇಕರ್‌ ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌

About The Author

Leave a Reply

Your email address will not be published. Required fields are marked *

You may have missed