ಡಾ. ಅನುರಾಧ.ಕೆ.ಎನ್, ಭಾ ಆ ಸೇ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,ವಿಜಯಪುರ ಸರ್ಕಾರಿ ಸಾರ್ವಜನಿಕ ಅಸ್ಪತ್ರೆಗೆ ಭೇಟಿ

ಡಾ. ಅನುರಾಧ.ಕೆ.ಎನ್, ಭಾ ಆ ಸೇ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ* ಜಿಲ್ಲಾ ಪಂಚಾಯತ್ ಕಾರ್ಯಾಲಯ ರವರು ದೇವನಹಳ್ಳಿ ತಾಲ್ಲೂಕು ವಿಜಯಪುರ ಸರ್ಕಾರಿ ಸಾರ್ವಜನಿಕ ಅಸ್ಪತ್ರೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಆರೋಗ್ಯಧಿಕಾರಿಗಳಿಂದ ಮಾಹಿತಿ ಪಡೆದು,
ಆರೋಗ್ಯ ತಪಾಷಣೆ ಕುರಿತು ಮಾಹಿತಿಯನ್ನು ಸಾರ್ವಜನಿಕರು ಹಾಗೂ ಹೊರ ರೋಗಿಗಳಿಂದ ಚಿಕಿತ್ಸೆ ಹಾಗೂ ಸೇವೆಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿ, ಚಿಕಿತ್ಸ ಕೊಠಡಿಗೆ ಭೇಟಿ ನೀಡಿ ವೈದ್ಯಕೀಯ ಉಪಕರಣಗಳ ಬಳಕೆಯಲ್ಲಿರುವ ಪರಿಕರಗಳ ಮಾಹಿತಿಯನ್ನು ಪಡೆದು ಸಲಹೆ ಸೂಚನೆಯನ್ನು ನೀಡಿದರು, ಔಷಧಿ ವಿತರಣೆ ಕೊಠಡಿಗೆ ಭೇಟಿ ನೀಡಿ ದಾಸ್ತಾನು ಹಾಗೂ ಔಷದಿಯ ಲಭ್ಯತೆ ಕುರಿತು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿಗಳು ಸಾರ್ವಜನಿಕರು ಆಡಳಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.